21.5 C
Karnataka
Sunday, September 22, 2024

    ರಾಜಕೀಯ ಪ್ರೇರಿತ ದಾಳಿ ಎಂದ ಸಿದ್ಧರಾಮಯ್ಯಗೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದ ಬಿಜೆಪಿ

    Must read

    BENGALURU AUG 5

    ಶಾಸಕ ಜಮೀರ್ ಅಹಮದ್ ಖಾನ್ ಅವರ ಮನೆ ಮೇಲೆ ಇಡಿ ನಡೆಸಿರುವ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಕರೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

    ಐಎಂಎ ಪ್ರಕರಣವನ್ನು ತನಿಖೆ ನಡೆಸಿದ್ದು ನಿಮ್ಮದೇ ಸರಕಾರ, ಆಗ ನಿಮ್ಮದೇ ಪಕ್ಷದ ರೋಶನ್ ಬೇಗ್ ಅವರ ಬಂಧನವಾಗಿತ್ತು ಆಗೆಲ್ಲಾ ಮೌನವಾಗಿದ್ದ ನೀವು ಜಮೀರ್ ವಿಷಯದಲ್ಲೇಕೆ ಸಿಡಿಯುತ್ತೀರಿ ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!